<p><strong>ಬೀದರ್</strong>: <strong>ಬೀದರ್</strong> ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಮಳೆಯಾಗಿದ್ದು, ಬಸವಕಲ್ಯಾಣ ತಾಲ್ಲೂಕಿನ ಕೋಹಿನೂರ್ ಹೋಬಳಿಯಲ್ಲಿ ಅಟ್ಟೂರ್ ಕೆರೆ ಒಡೆದಿದೆ.</p><p>ಕೆರೆ ಒಡೆದು ಅಪಾರ ಪ್ರಮಾಣದ ನೀರಿನೊಂದಿಗೆ 50 ಎಕರೆ ಪ್ರದೇಶದ ಹೊಲದ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. </p><p>ಕೋಹಿನೂರ್ ಹೋಬಳಿಯೊಂದರಲ್ಲೇ 18 ಸೆಂ.ಮೀ. ಮಳೆಯಾಗಿದೆ. ರಾತ್ರಿ ಎಂಟು ಗಂಟೆ ಸುಮಾರಿಗೆ ಆರಂಭಗೊಂಡಿದ್ದ ಮಳೆ ತಡರಾತ್ರಿ ವರೆಗೆ ಸುರಿದಿದೆ. ಬುಧವಾರ ದಟ್ಟ ಕಾರ್ಮೋಡ ಕವಿದಿದೆ. ಸತತ ಮಳೆಯಿಂದ ಕೃಷಿ ಚಟುವಟಿಕೆಗಳು ಕೂಡ ಚುರುಕುಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: <strong>ಬೀದರ್</strong> ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಮಳೆಯಾಗಿದ್ದು, ಬಸವಕಲ್ಯಾಣ ತಾಲ್ಲೂಕಿನ ಕೋಹಿನೂರ್ ಹೋಬಳಿಯಲ್ಲಿ ಅಟ್ಟೂರ್ ಕೆರೆ ಒಡೆದಿದೆ.</p><p>ಕೆರೆ ಒಡೆದು ಅಪಾರ ಪ್ರಮಾಣದ ನೀರಿನೊಂದಿಗೆ 50 ಎಕರೆ ಪ್ರದೇಶದ ಹೊಲದ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. </p><p>ಕೋಹಿನೂರ್ ಹೋಬಳಿಯೊಂದರಲ್ಲೇ 18 ಸೆಂ.ಮೀ. ಮಳೆಯಾಗಿದೆ. ರಾತ್ರಿ ಎಂಟು ಗಂಟೆ ಸುಮಾರಿಗೆ ಆರಂಭಗೊಂಡಿದ್ದ ಮಳೆ ತಡರಾತ್ರಿ ವರೆಗೆ ಸುರಿದಿದೆ. ಬುಧವಾರ ದಟ್ಟ ಕಾರ್ಮೋಡ ಕವಿದಿದೆ. ಸತತ ಮಳೆಯಿಂದ ಕೃಷಿ ಚಟುವಟಿಕೆಗಳು ಕೂಡ ಚುರುಕುಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>