ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಜಿಲ್ಲೆಯಲ್ಲಿ ಭಾರಿ ಮಳೆ: ಹೊನ್ನಾಳಿ ಸೇತುವೆ ಮೇಲೆ ಹರಿಯುತ್ತಿರುವ ನೀರು

Last Updated 22 ಜುಲೈ 2021, 7:24 IST
ಅಕ್ಷರ ಗಾತ್ರ

ಖಟಕಚಿಂಚೋಳಿ (ಬೀದರ್‌ ಜಿಲ್ಲೆ): ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾಲ್ಕಿ ತಾಲ್ಲೂಕಿನ ಹೊನ್ನಾಳಿ ಸಮೀಪದ ಹಳ್ಳದ ಸೇತುವೆ ಮೇಲಿಂದ ನೀರು ಹರಿಯುತ್ತಿದೆ. ವಾಹನ ಹಾಗೂ ಜನಸಂಚಾರಕ್ಕೆ ಅಡ್ಡಿಯಾಗಿದೆ.

ಜಿಟಿ ಜಿಟಿ ಮಳೆಗೆ ಖಟಕಚಿಂಚೋಳಿ ಹೋಬಳಿಯ ಬಹುತೇಕ ಕೃಷಿ ಭೂಮಿ ಜಲಾವೃತವಾಗಿವೆ. ಸೊಯಾ, ತೊಗರಿ ಹಾಗೂ ಹೆಸರು ಬೆಳೆಗಳು ನೀರಿನಲ್ಲಿ ಮುಳುಗಿ ಹಾಳಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT