ಕನ್ನಡ ಸಾಹಿತ್ಯ ಪರಿಷತ್ತು ಮಾಡದ ಕೆಲಸ ನಾನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕಸಾಪದ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ. ಅದು ಹಿಂದಿನ ಅಧ್ಯಕ್ಷರು ಏನೂ ಮಾಡಿಲ್ಲವೆಂದರ್ಥವೆ? ಸ್ವತಃ ಹೆಬ್ಬಾಳೆಯವರೇ ಕಸಾಪಗೆ ಮೂರು ಅವಧಿಗೆ ಅಧ್ಯಕ್ಷರಾದವರು ಈ ಹೇಳಿಕೆ ನೀಡಿದ್ದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.