ಉದ್ಯೋಗ ಖಾತ್ರಿ ಯೋಜನೆ ಅಡಿ ದಿನಕ್ಕೆ ₹600 ನೀಡಬೇಕು. ಅಲ್ಲದೆ, ಹೆಚ್ಚುವರಿಯಾಗಿ ₹10 ಸಾವಿರ ಅನುದಾನ ಕೂಡಬೇಕು. ಪ್ರತಿ ಕೂಲಿಕಾರ್ಮಿಕರ ಕುಟುಂಬಕ್ಕೆ ಮುಂದಿನ ಆರು ತಿಂಗಳವರೆಗೆ ತಲಾ 10 ಕೆ.ಜಿ, ಅಕ್ಕಿ, ಗೋಧಿ ಮತ್ತು ಇತರ ಅಗತ್ಯ ಸಾಮಗ್ರಿಗಳನ್ನು ಪಡಿತರ ಚೀಟಿ ಮತ್ತು ಯಾವುದೇ ಷರತ್ತು ಇಲ್ಲದೆ ವಿತರಿಸಬೇಕು ಎಂದು ಆಗ್ರಹಿಸಿದರು.