<p>ಹೊಚಕನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಹೊಚಕನಳ್ಳಿ ಗ್ರಾಮದಲ್ಲಿ ಗುರುವಾರ (ಮೇ28) ಸಂಜೆ 4.30ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ನೂತನ ಮೂರ್ತಿ ಅನಾವರಣ ಕಾರ್ಯಕ್ರಮ ನಡೆಯಲಿದೆ.</p>.<p>ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೂರ್ತಿ ಅನಾವರಣಗೊಳಿಸುವರು. ಭಂತೆ ರೇವತ್ ಸಾನ್ನಿಧ್ಯ ವಹಿಸುವರು. ಬೆಲ್ದಾಳ ಸಿದ್ಧರಾಮ ಶರಣರು ಉಪಸ್ಥಿತರಿರುವರು. ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸುವರು.</p>.<p>ಗ್ರಾಮ ವಾಸ್ತವ್ಯ: ಕಾರ್ಯಕ್ರಮದ ಬಳಿಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಲಗಿ ಗ್ರಾಮದ ಎಪಿಎಂಸಿ ಮಾಜಿ ಅಧ್ಯಕ್ಷ ನಾರಾಯಣರೆಡ್ಡಿ ಮಂಗಲಗಿ ಅವರ ನಿವಾಸದಲ್ಲಿ ವಾಸ್ತವ್ಯ ಮಾಡಲಿದ್ದಾರೆ.</p>.<p>ಗ್ರಾಮ ವಾಸ್ತವ್ಯದ ವೇಳೆ ಸ್ಥಳೀಯ ಜನರ ಸಮಸ್ಯೆ ಆಲಿಸಲಿದ್ದಾರೆ. ಗ್ರಾಮಾಭಿವೃದ್ಧಿ, ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕರ ಹಿತಾಸಕ್ತಿ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಬೀದರ್ ದಕ್ಷಿಣ ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-33-83281613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಚಕನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಹೊಚಕನಳ್ಳಿ ಗ್ರಾಮದಲ್ಲಿ ಗುರುವಾರ (ಮೇ28) ಸಂಜೆ 4.30ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ನೂತನ ಮೂರ್ತಿ ಅನಾವರಣ ಕಾರ್ಯಕ್ರಮ ನಡೆಯಲಿದೆ.</p>.<p>ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೂರ್ತಿ ಅನಾವರಣಗೊಳಿಸುವರು. ಭಂತೆ ರೇವತ್ ಸಾನ್ನಿಧ್ಯ ವಹಿಸುವರು. ಬೆಲ್ದಾಳ ಸಿದ್ಧರಾಮ ಶರಣರು ಉಪಸ್ಥಿತರಿರುವರು. ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸುವರು.</p>.<p>ಗ್ರಾಮ ವಾಸ್ತವ್ಯ: ಕಾರ್ಯಕ್ರಮದ ಬಳಿಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಲಗಿ ಗ್ರಾಮದ ಎಪಿಎಂಸಿ ಮಾಜಿ ಅಧ್ಯಕ್ಷ ನಾರಾಯಣರೆಡ್ಡಿ ಮಂಗಲಗಿ ಅವರ ನಿವಾಸದಲ್ಲಿ ವಾಸ್ತವ್ಯ ಮಾಡಲಿದ್ದಾರೆ.</p>.<p>ಗ್ರಾಮ ವಾಸ್ತವ್ಯದ ವೇಳೆ ಸ್ಥಳೀಯ ಜನರ ಸಮಸ್ಯೆ ಆಲಿಸಲಿದ್ದಾರೆ. ಗ್ರಾಮಾಭಿವೃದ್ಧಿ, ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕರ ಹಿತಾಸಕ್ತಿ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಬೀದರ್ ದಕ್ಷಿಣ ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-33-83281613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>