ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ, ಡಿವೈಎಸ್ಪಿ ಕೆ.ಎಂ. ಸತೀಶ, ಭಾರತೀಯ ಅಂಚೆ ಇಲಾಖೆಯ ಮಂಗಲಾ ಭಾಗವತ್, ಸಂಗಮ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕಿ ನಿಶಾ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪುನೀತ್ ಸಾಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ರತ್ನಾಕರ್, ಮಹಾಂತೇಶ ಭಜಂತ್ರಿ ಇದ್ದರು.