ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕೆ ವಿದ್ಯಾರ್ಥಿಗಳ ಶ್ರಮದಾನ

Last Updated 4 ಅಕ್ಟೋಬರ್ 2021, 14:11 IST
ಅಕ್ಷರ ಗಾತ್ರ

ಬೀದರ್: ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.

ಡೀನ್‌ ಡಾ.ಎಸ್.ವಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅಶೋಕ ಸೂರ್ಯವಂಶಿ, ಶಶಿಧರ ಚವಾಣ್, ಸಿದ್ಧರಾಮ ನೆಂಗಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರೀತಿ ನಿರೂಪಿಸಿದರು.

ತಾಜಲಾಪುರ: ಬೀದರ್ ತಾಲ್ಲೂಕಿನ ತಾಜಲಾಪುರ ಗಾಂಧಿ ಜಯಂತಿ ಅಂಗವಾಗಿ ದುಶ್ಚಟಗಳ‌ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.

ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಸಿಪಿಐ ಫಾಲಾಕ್ಷಯ್ಯ ಹಿರೇಮಠ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಂತೋಷಿ, ದತ್ತಾತ್ರಿ ಗದ್ದಿ, ಓಂನಾಥ, ಕಿರಣ್ ರೆಡ್ಡಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಾವಿತ್ರಿ, ವಲಯದ ಮೇಲ್ವಿಚಾರಕಿ ಮಂಜುಳಾ, ಸೇವಾ ಪ್ರತಿನಿಧಿ ನಿರ್ಮಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT