ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಸಿಪಿಐ ಫಾಲಾಕ್ಷಯ್ಯ ಹಿರೇಮಠ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಂತೋಷಿ, ದತ್ತಾತ್ರಿ ಗದ್ದಿ, ಓಂನಾಥ, ಕಿರಣ್ ರೆಡ್ಡಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಾವಿತ್ರಿ, ವಲಯದ ಮೇಲ್ವಿಚಾರಕಿ ಮಂಜುಳಾ, ಸೇವಾ ಪ್ರತಿನಿಧಿ ನಿರ್ಮಲಾ ಇದ್ದರು.