<p><strong>ಹುಲಸೂರ</strong>: ತಾಲ್ಲೂಕಿನ ಬೇಲೂರ ಗ್ರಾಮದಲ್ಲಿ ಮಂಗಳವಾರ ರೈತ ಕಾಶಿನಾಥ್ ಬಿರಾದಾರ ಎಂಬುವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹೊತ್ತಿಕೊಂಡು 6 ಎಕರೆ ಕಬ್ಬು ಸುಟ್ಟು ಹೋಗಿದೆ.</p><p>ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಸರ್ವೇ ನಂಬರ್ 258 ರ 6 ಎಕರೆ ಜಮೀನಿನಲ್ಲಿ 14 ಅಡಿಗಳಷ್ಟು ಎತ್ತರ ಕಬ್ಬು ಬೆಳೆದಿತ್ತು. ಬೆಂಕಿ ತಗುಲಿದ ವಿಷಯ ತಿಳಿದು ಬಸವಕಲ್ಯಾಣ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದರೆ, ಅಷ್ಟೊತ್ತಿಗೆ ಕಬ್ಬು ಸುಟ್ಟು ಕರಕಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ತಾಲ್ಲೂಕಿನ ಬೇಲೂರ ಗ್ರಾಮದಲ್ಲಿ ಮಂಗಳವಾರ ರೈತ ಕಾಶಿನಾಥ್ ಬಿರಾದಾರ ಎಂಬುವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹೊತ್ತಿಕೊಂಡು 6 ಎಕರೆ ಕಬ್ಬು ಸುಟ್ಟು ಹೋಗಿದೆ.</p><p>ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಸರ್ವೇ ನಂಬರ್ 258 ರ 6 ಎಕರೆ ಜಮೀನಿನಲ್ಲಿ 14 ಅಡಿಗಳಷ್ಟು ಎತ್ತರ ಕಬ್ಬು ಬೆಳೆದಿತ್ತು. ಬೆಂಕಿ ತಗುಲಿದ ವಿಷಯ ತಿಳಿದು ಬಸವಕಲ್ಯಾಣ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದರೆ, ಅಷ್ಟೊತ್ತಿಗೆ ಕಬ್ಬು ಸುಟ್ಟು ಕರಕಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>