ಗುರುವಾರ, 24 ಜುಲೈ 2025
×
ADVERTISEMENT
ADVERTISEMENT

ಹುಲಸೂರ | ನಿರ್ವಹಣೆ ಕೊರತೆ: ಅವ್ಯವಸ್ಥೆಯ ಆಗರವಾದ ಮೋಕ್ಷಧಾಮ

ಗುರುಪ್ರಸಾದ ಮೆಂಟೇ
Published : 21 ಜುಲೈ 2025, 6:38 IST
Last Updated : 21 ಜುಲೈ 2025, 6:38 IST
ಫಾಲೋ ಮಾಡಿ
Comments
ಪಟ್ಟಣದ ಸ್ಮಶಾನ ಭೂಮಿಯಲ್ಲಿ ನರೇಗಾದಡಿ ಕಾಂಪೌಂಡ್‌ ವ್ಯವಸ್ಥೆ ಸಸಿಗಳ ಪೋಷಣೆ ಸ್ಮಶಾನದ ನಾಮಫಲಕ ವ್ಯವಸ್ಥೆ ಸೇರಿ ಅಭಿವೃದ್ಧಿಗೆ ಪಿಡಿಒಗೆ ಸೂಚಿಸುತ್ತೇನೆ
ಮಹದೇವ ಜಮ್ಮು ಇಒ ತಾ.ಪಂ. ಹುಲಸೂರ
ಹುಲಸೂರ ಪಟ್ಟಣದಲ್ಲಿ 18 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು ಇದಕ್ಕೆ ಅನುಗುಣವಾಗಿ ಸ್ಮಶಾನದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು
ಸಚಿನ ಕವಟೇ ಕಸಾಪ ನಗರ ಘಟಕ ಅಧ್ಯಕ್ಷ 
‘ವಿದ್ಯುತ್ ಚಿತಾಗಾರ ಕಲ್ಪಿಸಿ’
‘ಪಟ್ಟಣದ ಸ್ಮಶಾನಗಳಿಗೆ ವಿದ್ಯುತ್ ಚಿತಾಗಾರ ಸೌಲಭ್ಯ ಕಲ್ಪಿಸಬೇಕು. ಸ್ಮಶಾನಗಳ ನಿರ್ವಹಣೆಗೆ ಸಿಬ್ಬಂದಿ ನೇಮಕ ಮಾಡಬೇಕು. ಅಗತ್ಯ ಮೂಲಸೌಲಭ್ಯಗಳ ಜೊತೆಗೆ ಕಾಂಪೌಂಡ್ ನಿರ್ಮಿಸಬೇಕು. ಎಲ್ಲ ಸ್ಮಶಾನಗಳನ್ನು ಸ್ವಚ್ಛಗೊಳಿಸಿ ಹೂವು ಹಾಗೂ ಹಣ್ಣಿನ ಗಿಡ–ಮರಗಳನ್ನು ಬೆಳೆಸಬೇಕು. ಇದರಿಂದ ಇಲ್ಲಿನ ಪರಿಸರದ ಅಂದವೂ ಹೆಚ್ಚಲಿದೆ’ ಎನ್ನುತ್ತಾರೆ ಗ್ರಾಮಸ್ಥ ರಮೇಶ ಭೋಪಳೆ. ಸೌಲಭ್ಯ ಒದಗಿಸಲು ಸಂಸ್ಥೆಗಳು ಮುಂಬರಲಿ: ಹಿಂದುಳಿದ ತಾಲ್ಲೂಕಿನಲ್ಲಿ ಸ್ಮಶಾನ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ರೋಟರಿ ಸಂಸ್ಥೆ ಹೀಗೆ ಹಲವು ಸಂಘ ಸಂಸ್ಥೆಗಳು ಮುಂಬರಲಿ ಎಂದು ಸಾರ್ವಜನಿಕರು ಆಶಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT