ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

ಬೀದರ್‌: ಗುಮ್ಮೆ ಕಾಲೊನಿಗೆ ಹರಿದು ಬರುತ್ತಿವೆ ಶವಗಳ ಮೂಳೆ!

Published : 21 ಆಗಸ್ಟ್ 2025, 5:37 IST
Last Updated : 21 ಆಗಸ್ಟ್ 2025, 5:37 IST
ಫಾಲೋ ಮಾಡಿ
Comments
ಮಾಲ್‌ನವರು ಸಾರ್ವಜನಿಕ ಸ್ಮಶಾನ ಭೂಮಿಯಲ್ಲಿ ದೊಡ್ಡದಾದ ಗುಂಡಿ ಅಗೆದು ಅದಕ್ಕೆ ಹೊಲಸು ನೀರು ಬಿಡುತ್ತಿದ್ದಾರೆ. ಆ ನೀರೆಲ್ಲ ಗುಮ್ಮೆ ಕಾಲೊನಿಗೆ ಬರುತ್ತಿದೆ. ಇದರಿಂದ ನಮ್ಮ ನೆಮ್ಮದಿ ಹಾಳಾಗಿದೆ
ಎಸ್‌.ಕೆ. ಸಾಥಿ ಸ್ಥಳೀಯ ನಿವಾಸಿ
ನಮ್ಮದು ಸೇರಿ ಕಾಲೊನಿಯ ಅನೇಕರ ಬಾವಿ ನೀರು ಕಲುಷಿತಗೊಂಡಿದೆ. ನಲ್ಲಿಗೂ ನೀರು ಬಿಡುತ್ತಿಲ್ಲ. ದುಡ್ಡು ಕೊಟ್ಟು ಹೊರಗಿನಿಂದ ನೀರು ತರುತ್ತಿದ್ದೇವೆ. ದುರ್ಗಂಧದಿಂದ ಮನೆಯಲ್ಲಿ ಇರಲಾಗುತ್ತಿಲ್ಲ
ಜಗದೇವಿ ಸ್ಥಳೀಯ ನಿವಾಸಿ
ಸತತ ಮಳೆ ಸುರಿಯುತ್ತಿರುವುದರಿಂದ ಹೊಲಸು ನೀರು ಹೆಚ್ಚಿನ ಪ್ರಮಾಣದಲ್ಲಿ ಕಾಲೊನಿಗೆ ಹರಿದು ಬರುತ್ತಿದೆ. ವರ್ಷವಿಡೀ ಹೀಗೆ ಆಗುತ್ತಿರುತ್ತದೆ. ಆದರೆ, ಮಳೆಗಾಲದಲ್ಲಿ ಇದರ ಪ್ರಮಾಣ ಹೆಚ್ಚು
ಸಂಗಮೇಶ ಬಿರಾದಾರ ಸ್ಥಳೀಯ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT