<p><strong>ಹುಮನಾಬಾದ್:</strong> ನಿವೃತ್ತ ಸೈನಿಕರ ಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ನಿವೃತ್ತ ಸೈನಿಕರ ಸಂಸ್ಥೆಯ ಅಧ್ಯಕ್ಷ ಅಮೃತರಾವ್ ರಾಜೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಜಯಸಿಂಹ ಜನಗರದ ನಿವೃತ್ತ ಸೈನಿಕರ ಸಂಸ್ಥೆಯಿಂದ ಆಯೋಜಿಸಿದ್ದ 78ನೇ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಾಜಿ ಸೈನಿಕರ ಶ್ರೇಯೋಭಿವೃದ್ಧಿಗೆ ಸರ್ಕಾರ ಹಲವು ಯೋಜನೆ ಹಾಗೂ ಸೌಲಭ್ಯಗಳನ್ನು ಕಲ್ಪಿಸಿದೆ. ಅವುಗಳನ್ನು ದೊರಕಿಸುವ ನಿಟ್ಟಿನಲ್ಲಿ ಇಲ್ಲಿಯ ಅಧಿಕಾರಿಗಳು ಶ್ರಮಿಸಬೇಕು ಎಂದರು.</p>.<p>ಈ ಸಂದರ್ಭದಲ್ಲಿ ವೆಂಕಟ್ ರಾವ್ ತೇಲಂಗ, ಬಾಬುರಾವ್ ಸೂರ್ಯವಂಶಿ, ನಿಂಗಪ್ಪ ಚಿಂಚೋಳ್ಳಿಕರ್, ಅಮೂಲ ಕುಲಕರ್ಣಿ, ವಿಠಲರಾಲ್ ರಾಜೇಶ್ವರ, ಅಶೋಕ್ ಕುಮಾರ್ ಪಾಟೀಲ, ಹನುಮಂತ ದೇವಣಿ, ವೈಜಿನಾಥ ಬಿರಾದರ್, ಕಲ್ಪಪ್ಪ ಮಾಶಟ್ಟಿ, ವಿಜಯಕುಮಾರ್ ಪರಶಟ್ಟಿ, ಮಂಜುಳಾ ಧರ್ಮರಾವ್, ಸುನೀತಾ ಶಾಮರಾವ್ ಸೇರಿದಂತೆ ಇತರರು ಇದ್ದರು.</p>.<p><strong>ಪಥಸಂಚಲನ:</strong> ಜಯಸಿಂಹ ನಗರದ ನಿವೃತ್ತ ಸೈನಿಕರ ಸಂಸ್ಥೆಯಿಂದ ಪತ ಸಂಚಲನ ಜರುಗಿತು. ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡು ಬಸವೇಶ್ವರ ವೃತ್ತದ, ಸರ್ದಾರ್ ವಲ್ಲಭಭಾಯ್ ಪಟೇಲ್, ಡಾ.ಆರ್. ಬಿ. ಅಂಬೇಡ್ಕರ್ ವೃತ್ತದ ಮುಖಾಂತರ ಬೀದರ್ ರಸ್ತೆಯ ಶಿವಾಜಿ ಮಹಾರಾಜರ ವೃತ್ತದವರೆಗೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ನಿವೃತ್ತ ಸೈನಿಕರ ಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ನಿವೃತ್ತ ಸೈನಿಕರ ಸಂಸ್ಥೆಯ ಅಧ್ಯಕ್ಷ ಅಮೃತರಾವ್ ರಾಜೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಜಯಸಿಂಹ ಜನಗರದ ನಿವೃತ್ತ ಸೈನಿಕರ ಸಂಸ್ಥೆಯಿಂದ ಆಯೋಜಿಸಿದ್ದ 78ನೇ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಾಜಿ ಸೈನಿಕರ ಶ್ರೇಯೋಭಿವೃದ್ಧಿಗೆ ಸರ್ಕಾರ ಹಲವು ಯೋಜನೆ ಹಾಗೂ ಸೌಲಭ್ಯಗಳನ್ನು ಕಲ್ಪಿಸಿದೆ. ಅವುಗಳನ್ನು ದೊರಕಿಸುವ ನಿಟ್ಟಿನಲ್ಲಿ ಇಲ್ಲಿಯ ಅಧಿಕಾರಿಗಳು ಶ್ರಮಿಸಬೇಕು ಎಂದರು.</p>.<p>ಈ ಸಂದರ್ಭದಲ್ಲಿ ವೆಂಕಟ್ ರಾವ್ ತೇಲಂಗ, ಬಾಬುರಾವ್ ಸೂರ್ಯವಂಶಿ, ನಿಂಗಪ್ಪ ಚಿಂಚೋಳ್ಳಿಕರ್, ಅಮೂಲ ಕುಲಕರ್ಣಿ, ವಿಠಲರಾಲ್ ರಾಜೇಶ್ವರ, ಅಶೋಕ್ ಕುಮಾರ್ ಪಾಟೀಲ, ಹನುಮಂತ ದೇವಣಿ, ವೈಜಿನಾಥ ಬಿರಾದರ್, ಕಲ್ಪಪ್ಪ ಮಾಶಟ್ಟಿ, ವಿಜಯಕುಮಾರ್ ಪರಶಟ್ಟಿ, ಮಂಜುಳಾ ಧರ್ಮರಾವ್, ಸುನೀತಾ ಶಾಮರಾವ್ ಸೇರಿದಂತೆ ಇತರರು ಇದ್ದರು.</p>.<p><strong>ಪಥಸಂಚಲನ:</strong> ಜಯಸಿಂಹ ನಗರದ ನಿವೃತ್ತ ಸೈನಿಕರ ಸಂಸ್ಥೆಯಿಂದ ಪತ ಸಂಚಲನ ಜರುಗಿತು. ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡು ಬಸವೇಶ್ವರ ವೃತ್ತದ, ಸರ್ದಾರ್ ವಲ್ಲಭಭಾಯ್ ಪಟೇಲ್, ಡಾ.ಆರ್. ಬಿ. ಅಂಬೇಡ್ಕರ್ ವೃತ್ತದ ಮುಖಾಂತರ ಬೀದರ್ ರಸ್ತೆಯ ಶಿವಾಜಿ ಮಹಾರಾಜರ ವೃತ್ತದವರೆಗೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>