ಬುಧವಾರ, 7 ಜನವರಿ 2026
×
ADVERTISEMENT
ADVERTISEMENT

ಹುಮನಾಬಾದ್‌ | ಬಿಗುವಿನ ವಾತಾವರಣ ನಿರ್ಮಾಣ

Published : 6 ಜನವರಿ 2026, 4:11 IST
Last Updated : 6 ಜನವರಿ 2026, 4:11 IST
ಫಾಲೋ ಮಾಡಿ
Comments
ಹುಮನಾಬಾದ್ ಪಟ್ಟಣದಲ್ಲಿ ಅಂಗಡಿಗಳು ಬಂದ್ ಆಗಿರುವುದು
ಹುಮನಾಬಾದ್ ಪಟ್ಟಣದಲ್ಲಿ ಅಂಗಡಿಗಳು ಬಂದ್ ಆಗಿರುವುದು
ಹುಮನಾಬಾದ್ ಪಟ್ಟಣಕ್ಕೆ ಡಿಐಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು
ಹುಮನಾಬಾದ್ ಪಟ್ಟಣಕ್ಕೆ ಡಿಐಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು
ಹುಮನಾಬಾದ್ ತಾಲ್ಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದು ಸರಿಯಲ್ಲ.‌ ತಕ್ಷಣ ತೆರವು ಮಾಡಬೇಕು. ರಾಜಕೀಯದಲ್ಲಿ ಸಣ್ಣಪುಟ್ಟ ಗಲಾಟೆ ಸಹಜ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಮುಖಂಡರು ಶಾಂತತೆಯಿಂದ ಇರಬೇಕು.
ಡಾ.ಸಿದ್ದಲಿಂಗಪ್ಪ ಪಾಟೀಲಶಾಸಕ
ರಾಜಕೀಯದಲ್ಲಿ ಸಣ್ಣಪುಟ್ಟ ಗಲಾಟೆ ಸಹಜ. ಇದನ್ನು ಯಾರು ಸಹ ಗಂಭೀರವಾಗಿ ಪರಿಗಣಿಸದೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಶಾಂತವಾಗಿ ಇರಬೇಕು
ಭೀಮರಾವ್ ಪಾಟೀಲ ವಿಧಾನ ಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT