<p>ಹುಮನಾಬಾದ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪೂಜಾ ಅವರು ವಿಶ್ವವಿದ್ಯಾಲಯ ಮಟ್ಟದಲ್ಲಿ ವಚನ ಸಾಹಿತ್ಯ ಪತ್ರಿಕೆಯಲ್ಲಿ ಹೆಚ್ಚು ಅಂಕ ಪಡೆದು ಚಿನ್ನದ ಪದಕ ಗಳಿಸಿರುವುದು ಹೆಮ್ಮೆಯ ವಿಷಯ ಎಂದು ಕಾಲೇಜಿನ ಪ್ರಾಂಶುಪಾಲ ವೀರಣ್ಣ ತುಪ್ಪದ್ ಹೇಳಿದರು.</p>.<p>ಕಾಲೇಜಿನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈಚೆಗೆ ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ನಡೆದ 43ನೇ ಘಟ್ಟಿಕೋತ್ಸವದಲ್ಲಿ ನಮ್ಮ ಕಾಲೇಜಿನ ಎಂಎ ಕನ್ನಡ 4ನೇ ಸೆಮಿಸ್ಟರ್ ವಿದ್ಯಾರ್ಥಿ ಪೂಜಾ ವಚನ ಸಾಹಿತ್ಯ ಪತ್ರಿಕೆಯಲ್ಲಿ ಹೆಚ್ಚು ಅಂಕ ಪಡೆದಿದ್ದರಿಂದ ರಾಜ್ಯಪಾಲರು ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ ಎಂದರು.</p>.<p>ಈ ಸಂದರ್ಭದಲ್ಲಿ ಖಾಸಿಂಸಾಬ್ ಕುಲಾಲಿ, ಪೆದ್ದಪ್ಪಾ ನಾಯಕ, ಶಿವಾನಂದ ಹಿರೇಮಠ, ಅಪರ್ಣಾ ಶೆಟ್ಟಿ, ಬಳ್ಳಿರಾಮ್ ಹೂಡೆ, ಮಲ್ಲಿಕಾರ್ಜುನ ಬಾಳಿ, ಅಮರ್ ಗಿರಿ, ಸಚಿನ ಕುಲ್ಕರ್ಣಿ, ಸಂತೋಷ ಮಹಾಜನ್ ಹಸೀನಾ ಬೇಗಂ, ರಾಜಾಬಾಯಿ,ಸತೀಶ್ ಡೋಂಗ್ರೆ , ಶಿವಶರಣಪ್ಪಾ,ಅಶ್ವಿನಿ, ರಾಜಶೇಖರ್, ವೆಂಕಟ್ ಜಾಧವ್, ಪ್ರಕಾಶ್ ಸೇಡೋಲ್ಕರ, ಸೈಯದ್ ಖಾಜಾ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಮನಾಬಾದ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪೂಜಾ ಅವರು ವಿಶ್ವವಿದ್ಯಾಲಯ ಮಟ್ಟದಲ್ಲಿ ವಚನ ಸಾಹಿತ್ಯ ಪತ್ರಿಕೆಯಲ್ಲಿ ಹೆಚ್ಚು ಅಂಕ ಪಡೆದು ಚಿನ್ನದ ಪದಕ ಗಳಿಸಿರುವುದು ಹೆಮ್ಮೆಯ ವಿಷಯ ಎಂದು ಕಾಲೇಜಿನ ಪ್ರಾಂಶುಪಾಲ ವೀರಣ್ಣ ತುಪ್ಪದ್ ಹೇಳಿದರು.</p>.<p>ಕಾಲೇಜಿನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈಚೆಗೆ ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ನಡೆದ 43ನೇ ಘಟ್ಟಿಕೋತ್ಸವದಲ್ಲಿ ನಮ್ಮ ಕಾಲೇಜಿನ ಎಂಎ ಕನ್ನಡ 4ನೇ ಸೆಮಿಸ್ಟರ್ ವಿದ್ಯಾರ್ಥಿ ಪೂಜಾ ವಚನ ಸಾಹಿತ್ಯ ಪತ್ರಿಕೆಯಲ್ಲಿ ಹೆಚ್ಚು ಅಂಕ ಪಡೆದಿದ್ದರಿಂದ ರಾಜ್ಯಪಾಲರು ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ ಎಂದರು.</p>.<p>ಈ ಸಂದರ್ಭದಲ್ಲಿ ಖಾಸಿಂಸಾಬ್ ಕುಲಾಲಿ, ಪೆದ್ದಪ್ಪಾ ನಾಯಕ, ಶಿವಾನಂದ ಹಿರೇಮಠ, ಅಪರ್ಣಾ ಶೆಟ್ಟಿ, ಬಳ್ಳಿರಾಮ್ ಹೂಡೆ, ಮಲ್ಲಿಕಾರ್ಜುನ ಬಾಳಿ, ಅಮರ್ ಗಿರಿ, ಸಚಿನ ಕುಲ್ಕರ್ಣಿ, ಸಂತೋಷ ಮಹಾಜನ್ ಹಸೀನಾ ಬೇಗಂ, ರಾಜಾಬಾಯಿ,ಸತೀಶ್ ಡೋಂಗ್ರೆ , ಶಿವಶರಣಪ್ಪಾ,ಅಶ್ವಿನಿ, ರಾಜಶೇಖರ್, ವೆಂಕಟ್ ಜಾಧವ್, ಪ್ರಕಾಶ್ ಸೇಡೋಲ್ಕರ, ಸೈಯದ್ ಖಾಜಾ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>