<p>ಹುಮನಾಬಾದ್: ತಾಲ್ಲೂಕು ನ್ಯಾಯಾಲಯದಿಂದ ಸುಪ್ರೀಂಕೋರ್ಟ್ಗೆ ತೆರಳಿದ್ದ ಪ್ರಕರಣವನ್ನು ಇತ್ಯರ್ಥ ಪಡಿಸಲು ಸುಪ್ರಿಂಕೋರ್ಟ್ ಸಮಾಧಾನ ಸಮಾರೋಹ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಹುಮನಾಬಾದ್ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ಬಾದವಾಡಗಿ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕಾರ್ಯಕ್ರಮ ಆಗಸ್ಟ್ 21, 22, 23ರಂದು ವಿಶೇಷ ಲೋಕ್ ಅದಾಲತ್ ಮೂಲಕ ನಡೆಯಲಿದೆ. ಹುಮನಾಬಾದ್ ತಾಲ್ಲೂಕು ನ್ಯಾಯಾಲಯದಿಂದ ಸುಪ್ರಿಂಕೋರ್ಟ್ಗೆ ಒಂದು ಪ್ರಕರಣ ಹೋಗಿದೆ. ಇದನ್ನು ರಾಜಿ ಮಾಡಿಕೊಳ್ಳಲು ಈ ಸಮಾಧಾನ ಸಮಾರೋ ಕಾರ್ಯಕ್ರಮವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಈ ವೇಳೆ ನ್ಯಾಯಾಧೀಶ ಸಣ್ಣ ಹನುಮೇಗೌಡ, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ ರೆಡ್ಡಿ, ಕಾರ್ಯದರ್ಶಿ ವಿಜಯಕುಮಾರ್ ನಾತೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-33-1565543659</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಮನಾಬಾದ್: ತಾಲ್ಲೂಕು ನ್ಯಾಯಾಲಯದಿಂದ ಸುಪ್ರೀಂಕೋರ್ಟ್ಗೆ ತೆರಳಿದ್ದ ಪ್ರಕರಣವನ್ನು ಇತ್ಯರ್ಥ ಪಡಿಸಲು ಸುಪ್ರಿಂಕೋರ್ಟ್ ಸಮಾಧಾನ ಸಮಾರೋಹ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಹುಮನಾಬಾದ್ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ಬಾದವಾಡಗಿ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕಾರ್ಯಕ್ರಮ ಆಗಸ್ಟ್ 21, 22, 23ರಂದು ವಿಶೇಷ ಲೋಕ್ ಅದಾಲತ್ ಮೂಲಕ ನಡೆಯಲಿದೆ. ಹುಮನಾಬಾದ್ ತಾಲ್ಲೂಕು ನ್ಯಾಯಾಲಯದಿಂದ ಸುಪ್ರಿಂಕೋರ್ಟ್ಗೆ ಒಂದು ಪ್ರಕರಣ ಹೋಗಿದೆ. ಇದನ್ನು ರಾಜಿ ಮಾಡಿಕೊಳ್ಳಲು ಈ ಸಮಾಧಾನ ಸಮಾರೋ ಕಾರ್ಯಕ್ರಮವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಈ ವೇಳೆ ನ್ಯಾಯಾಧೀಶ ಸಣ್ಣ ಹನುಮೇಗೌಡ, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ ರೆಡ್ಡಿ, ಕಾರ್ಯದರ್ಶಿ ವಿಜಯಕುಮಾರ್ ನಾತೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-33-1565543659</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>