<p>ಹುಮನಾಬಾದ್: ‘ಕೆಕೆಆರ್ಡಿಬಿ ಅನುದಾನದಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು.</p>.<p>ಪಟ್ಟಣದ ಶಿವನಗರ ಬಡಾವಣೆಯಲ್ಲಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ, ಮಾತನಾಡಿದರು.</p>.<p>‘ಸುಮಾರು ₹30 ಲಕ್ಷ ಅನುದಾನದಲ್ಲಿ ಸುಸಜ್ಜಿತ ಸಮುದಾಯ ಭವನ ಕಟ್ಟಡ ಕಾಮಗಾರಿ ಆರಂಭವಾಗಲಿದೆ. ಸಮುದಾಯ ಭವನ ನಿರ್ಮಾಣ ಆಗಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ನಿಮ್ಮೆಲ್ಲರ ಬೇಡಿಕೆಯಂತೆ ಭವನ ನಿರ್ಮಾಣ ಆಗಲಿದೆ’ ಎಂದು ಅವರು ಹೇಳಿದರು.</p>.<p>ಬಸವರಾಜ ರುದ್ರವಾಡಿ, ಸಂತೋಷ ಪಾಟೀಲ, ಮಲ್ಲಿಕಾರ್ಜುನ ಸಂಗಮಕರ, ಎಸ್.ಎಸ್.ಪಾರಾ, ಚನ್ನಬಸವಣಪ್ಪ, ಮಡಿವಾಳಪ್ಪ ಸ್ವಾಮಿ, ಸೋಮನಾಥ ಯಳವಾರ, ಮಲ್ಲಿಕಾರ್ಜುನ ನಿಲಕಂಠ, ಅಶೋಕ ಸೋಂಡೆ, ಗಿರೀಶ ತುಂಬಾ, ಮಲ್ಲಿಕಾರ್ಜುನ ಸಿಗಿ, ಶೋಭಾ ಔರಾದೆ, ಶೋಭಾ ಪಾರ, ಈರಮ್ಮ ಕುಂಬಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-33-684644375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಮನಾಬಾದ್: ‘ಕೆಕೆಆರ್ಡಿಬಿ ಅನುದಾನದಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು.</p>.<p>ಪಟ್ಟಣದ ಶಿವನಗರ ಬಡಾವಣೆಯಲ್ಲಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ, ಮಾತನಾಡಿದರು.</p>.<p>‘ಸುಮಾರು ₹30 ಲಕ್ಷ ಅನುದಾನದಲ್ಲಿ ಸುಸಜ್ಜಿತ ಸಮುದಾಯ ಭವನ ಕಟ್ಟಡ ಕಾಮಗಾರಿ ಆರಂಭವಾಗಲಿದೆ. ಸಮುದಾಯ ಭವನ ನಿರ್ಮಾಣ ಆಗಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ನಿಮ್ಮೆಲ್ಲರ ಬೇಡಿಕೆಯಂತೆ ಭವನ ನಿರ್ಮಾಣ ಆಗಲಿದೆ’ ಎಂದು ಅವರು ಹೇಳಿದರು.</p>.<p>ಬಸವರಾಜ ರುದ್ರವಾಡಿ, ಸಂತೋಷ ಪಾಟೀಲ, ಮಲ್ಲಿಕಾರ್ಜುನ ಸಂಗಮಕರ, ಎಸ್.ಎಸ್.ಪಾರಾ, ಚನ್ನಬಸವಣಪ್ಪ, ಮಡಿವಾಳಪ್ಪ ಸ್ವಾಮಿ, ಸೋಮನಾಥ ಯಳವಾರ, ಮಲ್ಲಿಕಾರ್ಜುನ ನಿಲಕಂಠ, ಅಶೋಕ ಸೋಂಡೆ, ಗಿರೀಶ ತುಂಬಾ, ಮಲ್ಲಿಕಾರ್ಜುನ ಸಿಗಿ, ಶೋಭಾ ಔರಾದೆ, ಶೋಭಾ ಪಾರ, ಈರಮ್ಮ ಕುಂಬಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-33-684644375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>