ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ, ರೈತರಿಗೆ ಮಾಸಿಕ ₹2 ಸಾವಿರ, ಶಿಕ್ಷಿತ ನಿರುದ್ಯೋಗಿ ಯುವಕರಿಗೆ ಮಾಸಿಕ ಉದ್ಯೋಗ ಭತ್ಯೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಶ್ರಮಿಸುವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯಿಂದ ಜನ ಬೇಸತ್ತು ಹೋಗಿದ್ದಾರೆ. ಬದಲಾವಣೆ ಬಯಸಿದ್ದಾರೆ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.