ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ನಲ್ಲೂ ಅಕ್ರಮ ಗಣಿಗಾರಿಕೆಯ ‘ದೂಳು’

ಮುರಂ ಮೇಲೆ ಮಮಕಾರ: ಸ್ಮಾರಕಕ್ಕೆ ಧಕ್ಕೆ?
Published : 2 ಜುಲೈ 2024, 19:00 IST
Last Updated : 2 ಜುಲೈ 2024, 19:00 IST
ಫಾಲೋ ಮಾಡಿ
Comments
ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟವನ್ನು ಗಣಿಗಾರಿಕೆ ಮಾಡುತ್ತಿರುವವರಿಂದ ಭರಿಸಿಕೊಳ್ಳಬೇಕು.
–ವಿನಯ್‌ ಮಾಳಗೆ, ಪರಿಸರ ಹೋರಾಟಗಾರ
ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದರೆ ತಡೆಯಬಹುದು. ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ.
–ವಾನತಿ ಎಮ್‌.ಎಮ್‌., ಡಿಸಿಎಫ್‌
ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ದಂಡ ಹಾಕಿ ನಿಲ್ಲಿಸಲಾಗಿತ್ತು. ಪುನಃ ಆರಂಭಿಸಿದರೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
–ವಿಶ್ವನಾಥ, ಹಿರಿಯ ಭೂವಿಜ್ಞಾನಿ, ಗಣಿ ಇಲಾಖೆ
ಚೌಖಂಡಿ ಸ್ಮಾರಕದ ಸಮೀಪ ಗಣಿಗಾರಿಕೆ ನಡೆಯುತ್ತಿರುವ ವಿಷಯ ಗೊತ್ತಿಲ್ಲ. ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿ ಕ್ರಮ ಜರುಗಿಸಲಾಗುವುದು.
–ಅನಿರುದ್ಧ್‌ ದೇಸಾಯಿ, ಸಹಾಯಕ ಸಂರಕ್ಷಣಾಧಿಕಾರಿ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT