ಆದಾಯ ಮಿತಿಯ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಕರ್ಯಗಳಿಂದ ವಂಚಿತರಾಗಲಿದ್ದಾರೆ. ಸಾಮಾಜಿಕ, ಆರ್ಥಿಕ ಹಿಂದುಳಿಯುವಿಕೆ ಹಾಗೂ ಜೀವನ ನಿರ್ವವಣೆ ವೆಚ್ಚವನ್ನು ವಿದ್ಯಾರ್ಥಿ ವೇತನಕ್ಕೆ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ ಒತ್ತಾಯಿಸಿದ್ದಾರೆ.