ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬೀದರ್ | ಗ್ರಾಮಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಲಿ: ಮಲ್ಲಿಕಾರ್ಜುನ ಗುಂಗೆ

Published : 16 ಸೆಪ್ಟೆಂಬರ್ 2025, 5:47 IST
Last Updated : 16 ಸೆಪ್ಟೆಂಬರ್ 2025, 5:47 IST
ಫಾಲೋ ಮಾಡಿ
Comments
ಭಾವಚಿತ್ರದ ಮೆರವಣಿಗೆ ಜರುಗಿತು

ಭಾವಚಿತ್ರದ ಮೆರವಣಿಗೆ ಜರುಗಿತು

ಭಾವಚಿತ್ರದ ಮೆರವಣಿಗೆ
ಕಾರ್ಯಕ್ರಮದ ಆರಂಭಕ್ಕೂ ಮುನ್ನ ನಗರದ ಬಸವೇಶ್ವರ ವೃತ್ತದಿಂದ ಅಲಂಕೃತ ಸಾರೋಟದಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರದ ಮೆರವಣಿಗೆ ಜರುಗಿತು. ಮೆರವಣಿಗೆಯು ಭಗತ್‌ ಸಿಂಗ್ ವೃತ್ತ, ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮಾರ್ಗವಾಗಿ ರೋಟರಿ ವೃತ್ತದ ಮುಖಾಂತರ ರಂಗಮಂದಿರ ತಲುಪಿತು. ದಾರಿಯುದ್ದಕ್ಕೂ ಡೊಳ್ಳು ಕುಣಿತ, ಹಲಗೆಯ ಸದ್ದಿಗೆ ನೃತ್ಯ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT