ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬ್ಯಾಂಕ್ಗಳಿಂದ ಶೈಕ್ಷಣಿಕ ಸಾಲ ಪಡೆದಿದ್ದಾರೆ. ಕೋವಿಡ್ನಿಂದ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವಿದ್ಯಾರ್ಥಿ ಶಿಕ್ಷಣಕ್ಕೂ ಅಡಚಣೆ ಉಂಟಾಗಿದೆ. ಹೀಗಾಗಿ ಸರ್ಕಾರ ಸಾಲ ಮನ್ನಾ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್ ಬೇಡಿಕೆ ಮಂಡಿಸಿದ್ದಾರೆ.