ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಮುಖಂಡ ಗುರುನಾಥ ಕೊಳ್ಳೂರ್, ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎನ್. ಲಿಂಗರಾಜ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಖಂಡ್ರೆ, ಕಿರಿಯ ಎಂಜಿನಿಯರ್ ಕುಪ್ಪಣ್ಣ, ಜಿ.ಕೆ. ಕನ್ಸ್ಟ್ರಕ್ಷನ್ಸ್ ವ್ಯವಸ್ಥಾಪಕ ನಿರ್ದೇಶಕ ಸಚಿನ್ ಕೊಳ್ಳೂರ, ನಾಗಶೆಟ್ಟಿ ಧರಂಪುರ, ಶಿವಕುಮಾರ ಸ್ವಾಮಿ, ಸುನೀಲಕುಮಾರ ಕುಲಕರ್ಣಿ, ಪೃಥ್ವಿರಾಜ್ ಎಸ್, ಶಿವಕುಮಾರ ಸದಲಾಪುರೆ ಇದ್ದರು.