ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾಲ್ಕಿ | ವಿದ್ಯಾರ್ಥಿಗೆ ಥಳಿಸಿದ ಆರೋಪ: ಶಾಲೆಗೆ ಶೋಕಾಸ್ ನೋಟೀಸ್ ನೀಡಲು ಸೂಚನೆ

ನಿಟ್ಟೂರ (ಬಿ) ವೀರಭದ್ರೇಶ್ವರ ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ
Published : 22 ಜೂನ್ 2024, 15:34 IST
Last Updated : 22 ಜೂನ್ 2024, 15:34 IST
ಫಾಲೋ ಮಾಡಿ
Comments
ಚಿತ್ರ ನಿಡೋದಾ ಗ್ರಾಮದಲ್ಲಿ ಶಿಕ್ಷಕನಿಂದ ಥಳಿತಕ್ಕೊಳಾದ ಮಗುವಿನ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಿದರು
ಚಿತ್ರ ನಿಡೋದಾ ಗ್ರಾಮದಲ್ಲಿ ಶಿಕ್ಷಕನಿಂದ ಥಳಿತಕ್ಕೊಳಾದ ಮಗುವಿನ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಿದರು
ಶಿಕ್ಷಕರು ಮಗುವನ್ನು ಥಳಿಸಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ತನಿಖಾ ವರದಿ ಬಂದ ಬಳಿಕ ಶಾಲೆಯ ಮಾನ್ಯತೆ ರದ್ದತಿಗೆ ಶಿಫಾರಸು ಮಾಡಲಾಗುವುದು. ಮಗುವನ್ನು ಥಳಿಸಿದ ಆರೋಪದಡಿ ಪ್ರಕರಣ ದಾಖಲಾಗಿದ್ದು ಬಾಲ ನ್ಯಾಯ ಕಾಯ್ದೆಯಡಿ ದೂರು ದಾಖಲಿಸಿ ಚಾರ್ಜ್‍ಶೀಟ್ ಸಲ್ಲಿಸಲು ಸೂಚನೆ ನೀಡಲಾಗಿದೆ
ಶಶಿಧರ ಕೋಸಂಬೆ ಸದಸ್ಯರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT