ಬಸವಕಲ್ಯಾಣ (ಬೀದರ್ ಜಿಲ್ಲೆ): ‘ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಮಂಗಳವಾರಇಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಹಡಪದರು ಶಾಸಕರಾಗಿ ಆಯ್ಕೆಯಾದರೆ ದಾಡಿ, ಕಟಿಂಗ್ ಮಾಡುತ್ತ ತಿರುಗುತ್ತಾರೆಯೇ ಎಂದು ಹೇಳಿ ನಮ್ಮ ಸಮಾಜಕ್ಕೆ ಅವಮಾನ ಮಾಡಿದ್ದಾರೆ’ ಎಂದುಹಡಪದ ಸಮಾಜ ಸಂಘದ ಕಲಬುರ್ಗಿ ವಿಭಾಗೀಯ ಘಟಕದ ಅಧ್ಯಕ್ಷ ಹಾಗೂ ಈ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈರಣ್ಣ ಹಡಪದಆರೋಪಿಸಿದ್ದಾರೆ.