ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ, ಜಿಲ್ಲಾಧಿಕಾರಿ ಡಾ.ಗೋವಿಂದ ರೆಡ್ಡಿ, ಬಸವಕಲ್ಯಾಣ ಉಪವಿಭಾಗಾಧಿಕಾರಿ ರಮೇಶ, ತಹಶೀಲ್ದಾರ್ ಡಾ.ಪ್ರದೀಪಕುಮಾರ್ ಹಿರೇಮಠ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುರುಗೇಪ್ಪ ವಸ್ತ್ರದ್, ಡಾ.ಗೋವಿಂದ್ , ಸಹಾಯಕ ನಿರ್ದೇಶಕ ಗೌತಮ್, ಪುರಸಭೆ ಮುಖ್ಯಾಧಿಕಾರಿ ಶಿವರಾಜ ರಾಠೋಡ ಇದ್ದರು.