ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀಹರಿ ದೇಶಪಾಂಡೆ ನೋಂದಣಿಗೆ ಚಾಲನೆ ನೀಡುವರು.ಜಿಲ್ಲೆಯ ಎಲ್ಲ ಪತ್ರಿಕಾ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ನೋಂದಣಿಗೆ ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಫೋಟೊ, ಆಧಾರ್ಗೆ ಜೋಡಣೆಯಾದ ಸಂಖ್ಯೆಯ ಮೊಬೈಲ್ನೊಂದಿಗೆ ಹಾಜರಾಗಬೇಕು. ಜಿಲ್ಲೆಯ ಎಲ್ಲ ಪತ್ರಿಕಾ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.