ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಶ್ರಾವಣ ಮಾಸ ಸಮಿತಿಯ ಅಧ್ಯಕ್ಷ ನೀಲಕಂಠ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಡಾ. ದೇವಿಕಾ ನಾಗೂರೆ, ಜಯರಾಜ ಖಂಡ್ರೆ, ಶಾಂತಾ ಖಂಡ್ರೆ, ಪ್ರೊ. ಎಸ್.ಬಿ. ಬಿರಾದಾರ, ಶ್ರೀಕಾಂತ ಬಿರಾದಾರ, ಪ್ರಸಾದ ನಿಲಯದ ವ್ಯವಸ್ಥಾಪಕ ಶ್ರೀಕಾಂತ ಸ್ವಾಮಿ ಉಪಸ್ಥಿತರಿದ್ದರು.