<p><strong>ಕಮಲನಗರ:</strong> ಪಟ್ಟಣದ ಶಾಂತಿವರ್ಧಕ ಪ್ರೌಢಶಾಲೆಯಲ್ಲಿ ಸೋಮವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು. ಚನ್ನಬಸವ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜ್ಞಾನೆಶ್ವರ ಚ್ಯಾಂಡೇಶ್ವರೆ ಮಕ್ಕಳಿಗೆ ಸಂವಿಧಾನ ಪೀಠಿಕೆ ಬೋಧಿಸಿದರು.</p>.<p>ಶಾಂತಿವರ್ಧಕ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಮೇಶ್ವರ ಬಿರಾದಾರ, ಶಿಕ್ಷಕರಾದ ಸೋನಾಲಿ ದೇಶಪಾಂಡೆ, ಸಿದ್ದಮ್ಮ ದಾನಾ, ಸತೀಶ್ ಮಟಕೆ, ರೇಣುಕಾ ಸುತಾರ, ರಾಜಮಾತಿ ಶಿಂಧೆ, ಜ್ಞಾನೋಬಾ ಭುರೆ, ಭುಜಂಗ ಕದಮ, ಅಜಯ್ ರಾಂಪೂರೆ, ಪುಂಡಳಿಕ ಮಾಸಿಮಾಡೆ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ಪಟ್ಟಣದ ಶಾಂತಿವರ್ಧಕ ಪ್ರೌಢಶಾಲೆಯಲ್ಲಿ ಸೋಮವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು. ಚನ್ನಬಸವ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜ್ಞಾನೆಶ್ವರ ಚ್ಯಾಂಡೇಶ್ವರೆ ಮಕ್ಕಳಿಗೆ ಸಂವಿಧಾನ ಪೀಠಿಕೆ ಬೋಧಿಸಿದರು.</p>.<p>ಶಾಂತಿವರ್ಧಕ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಮೇಶ್ವರ ಬಿರಾದಾರ, ಶಿಕ್ಷಕರಾದ ಸೋನಾಲಿ ದೇಶಪಾಂಡೆ, ಸಿದ್ದಮ್ಮ ದಾನಾ, ಸತೀಶ್ ಮಟಕೆ, ರೇಣುಕಾ ಸುತಾರ, ರಾಜಮಾತಿ ಶಿಂಧೆ, ಜ್ಞಾನೋಬಾ ಭುರೆ, ಭುಜಂಗ ಕದಮ, ಅಜಯ್ ರಾಂಪೂರೆ, ಪುಂಡಳಿಕ ಮಾಸಿಮಾಡೆ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>