ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುಂಡುರೆಡ್ಡಿ, ಸುಧೀರ ಕಾಡಾದಿ, ಪ್ರಮುಖರಾದ ಪ್ರದೀಪ ವಾತಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ, ಲತಾ ಹಾರಕೂಡೆ, ಸಂಜೀವ ಜಾಧವ, ಹಣಮಂತ ಧನಶೆಟ್ಟಿ ಉಪಸ್ಥಿತರಿದ್ದರು.