ಮೇಹಕರದ ಕಟ್ಟಿಮನಿ ಹಿರೇಮಠ ಸಂಸ್ಥಾನದ ರಾಜೇಶ್ವರ ಶಿವಾಚಾರ್ಯರು, ಬಬಲಾದದ ಗುರುಪಾದಲಿಂಗ ಸ್ವಾಮೀಜಿ, ಸಿದ್ಧಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಕುಮಾರ ಸ್ವಾಮೀಜಿ, ಹಾವಗಿಲಿಂಗ ಶಿವಾಚಾರ್ಯರು ಹಾಗೂ ಮೃತ್ಯುಂಜಯ ಶಿವಾಚಾರ್ಯರು, ಸನ್ಮುಖ ಸ್ವಾಮೀಜಿ, ಚನ್ನಮಲ್ಲೇಶ್ವರ ಸ್ವಾಮೀಜಿ ಹಾಗೂ ಮಾರುತಿ ಲಿಂಗ ಮುತ್ಯಾ ಅವರು ಇದ್ದರು.