<p><strong>ಬೀದರ್: </strong>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಕಣಾಚಾರಿ ಸಂಸ್ಮರಣಾ ದಿನ ಆಚರಿಸಲಾಯಿತು.</p>.<p>ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p>ಶ್ರೀ ವಿಶ್ವಕರ್ಮ ಧರ್ಮ ವರ್ಧನಿ ಸಂಘ: ನಗರದ ಶ್ರೀ ವಿಶ್ವಕರ್ಮ ಧರ್ಮ ವರ್ಧನಿ ಸಂಘದ ವತಿಯಿಂದ ಚೌಳಿ ರಸ್ತೆಯಲ್ಲಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಿಸಲಾಯಿತು.</p>.<p>ಶ್ರೀ ವಿಶ್ವಕರ್ಮ ಧರ್ಮ ವರ್ಧನಿ ಸಂಘದ ಅಧ್ಯಕ್ಷ ಶ್ರೀನಿವಾಸ ವಿಶ್ವಕರ್ಮ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಕೌಶಲ ಅಭಿವೃಧಿ ಅಧಿಕಾರಿ ಶಂಕರರಾವ್ ಪಂಚ್ಯಾಳ, ಚಿತ್ರಕಲಾ ಉಪನ್ಯಾಸಕ ಬಿ.ಕೆ. ಬಡಿಗೇರ, ಜಿಲ್ಲಾ ಕೌಶಲ ತರಬೇತಿದಾರ ರಮೇಶ ಚೆಟ್ನಳಿ ಮಾತನಾಡಿದರು.<br /><br />ಶ್ರೀನಿವಾಸ ಪೊದ್ದಾರ, ಬಲಭೀಮರಾವ್ ಚಳಕಾಪೂರ, ರಘುನಾಥರಾವ್ ವಿಶ್ವಕರ್ಮ, ಜಿ. ಪ್ರಭಾಕರ, ದತ್ತಾತ್ರಿ ಹಿಪ್ಪಳಗಾಂವ, ವಿಠಲ ಬಕಚೌಡಿ ಇದ್ದರು. ಸುಭಾಷ ಪಂಚ್ಯಾಳ ಅತಿವಾಳ ಸ್ವಾಗತಿಸಿದರು. ರಮೇಶ ಸೋನಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಕಣಾಚಾರಿ ಸಂಸ್ಮರಣಾ ದಿನ ಆಚರಿಸಲಾಯಿತು.</p>.<p>ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p>ಶ್ರೀ ವಿಶ್ವಕರ್ಮ ಧರ್ಮ ವರ್ಧನಿ ಸಂಘ: ನಗರದ ಶ್ರೀ ವಿಶ್ವಕರ್ಮ ಧರ್ಮ ವರ್ಧನಿ ಸಂಘದ ವತಿಯಿಂದ ಚೌಳಿ ರಸ್ತೆಯಲ್ಲಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಿಸಲಾಯಿತು.</p>.<p>ಶ್ರೀ ವಿಶ್ವಕರ್ಮ ಧರ್ಮ ವರ್ಧನಿ ಸಂಘದ ಅಧ್ಯಕ್ಷ ಶ್ರೀನಿವಾಸ ವಿಶ್ವಕರ್ಮ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಕೌಶಲ ಅಭಿವೃಧಿ ಅಧಿಕಾರಿ ಶಂಕರರಾವ್ ಪಂಚ್ಯಾಳ, ಚಿತ್ರಕಲಾ ಉಪನ್ಯಾಸಕ ಬಿ.ಕೆ. ಬಡಿಗೇರ, ಜಿಲ್ಲಾ ಕೌಶಲ ತರಬೇತಿದಾರ ರಮೇಶ ಚೆಟ್ನಳಿ ಮಾತನಾಡಿದರು.<br /><br />ಶ್ರೀನಿವಾಸ ಪೊದ್ದಾರ, ಬಲಭೀಮರಾವ್ ಚಳಕಾಪೂರ, ರಘುನಾಥರಾವ್ ವಿಶ್ವಕರ್ಮ, ಜಿ. ಪ್ರಭಾಕರ, ದತ್ತಾತ್ರಿ ಹಿಪ್ಪಳಗಾಂವ, ವಿಠಲ ಬಕಚೌಡಿ ಇದ್ದರು. ಸುಭಾಷ ಪಂಚ್ಯಾಳ ಅತಿವಾಳ ಸ್ವಾಗತಿಸಿದರು. ರಮೇಶ ಸೋನಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>