ಕೇಂದ್ರ ಸಚಿವ ಭಗವಂತ ಖೂಬಾ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ ಮಲ್ಕಾಪೂರೆ, ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವಾಣ್, ಬಲ್ಲೂರ ಜೆ ಗ್ರಾಮ ಪಂಚಾಯತ ಅಧ್ಯಕ್ಷ ಮಹೇಶ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಸಹಾಯಕ ಆಯುಕ್ತ ಮೊಹಮ್ಮದ ನಯಿಮ್ ಮೋಮಿನ್, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಸುರೇಖಾ ಮುನ್ನೊಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ ಇದ್ದರು.