ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಪಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಆಶ್ರಯ ಕೋರಿ ಭಾರತಕ್ಕೆ ಬಂದ ಹಿಂದೂ, ಸಿಖ್ಖ, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತರಿಗೆ ನಾಗರಿಕತ್ವ ಕೊಡುವುದರಲ್ಲಿ ತಪ್ಪೇನಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಯಾರ ಪೌರತ್ವವನ್ನೂ ಕಸಿದುಕೊಳ್ಳುವುದಿಲ್ಲ. ಮುಸ್ಲಿಮರ ಮೂಲಭೂತ ಹಕ್ಕುಗಳಿಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ ಎಂದಿದ್ದಾರೆ.