ಅಶೋಕಕುಮಾರ ಕರಂಜಿ ನೇತೃತ್ವ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಕಾಮಶೆಟ್ಟಿ, ಜಿಲ್ಲಾ ಘಟಕದ ಪದಾಧಿಕಾರಿಗಳಾದ ದಯಾನಂದ ಸ್ವಾಮಿ, ಗುರುರಾಜ ಕುಲಕರ್ಣಿ, ದೇವಿದಾಸ ಚಿಲ್ಲರ್ಗಿ, ದಿಲೀಪಕುಮಾರ ಮೇತ್ರೆ, ಮಲ್ಲಿಕಾರ್ಜುನ ನಾಗರಾಳ, ಬಸವರಾಜ ಪವಾರ್, ವೆಂಕಟೇಶ ಮೋರಖಂಡಿ, ಮಲ್ಲಿಕಾರ್ಜುನ ಮರಕಲೆ, ಅಪ್ಪಾರಾವ್ ಸೌದಿ, ಸೈಯದ್ ಮುಸ್ತಾಫ ಖಾದ್ರಿ, ಜೈಕುಮಾರ, ಸಂಜುಕುಮಾರ ಬುಕ್ಕಾ, ಓಂಕಾರ ಮಠಪತಿ ಪಾಲ್ಗೊಂಡಿದ್ದರು.