‘ಬಡತನ ನಿರ್ಮೂಲನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ ಸೌಕರ್ಯ ಹಾಗೂ ಉಚಿತ ಪಡಿತರ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಬಟ್ಟೆ, ಷೂಗಳನ್ನು ವಿತರಿಸಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಅವರ ಭವಿಷ್ಯ ಉಜ್ವಲಗೊಳಿಸಬೇಕು’ ಎಂದು ತಿಳಿಸಿದರು.