ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಗಾಯಕಿ ರೇಖಾ ಅಪ್ಪಾರಾವ್ ಸೌದಿ, ಶಿವಶರಣಪ್ಪ ವಾಲಿ, ಕಾಮಶೆಟ್ಟಿ ಚಿಕ್ಕಬಸೆ, ಅನಿಲ ಬೆಲ್ದಾರ್ ಪಾಲ್ಗೊಂಡಿದ್ದರು.