ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬಾಬೂಳಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಪಾಟೀಲ, ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೂರ್ಯಕಾಂತ ಅಡಿಕೆ, ಗ್ರಾ.ಪಂ. ಉಪಾಧ್ಯಕ್ಷೆ ಸರಸ್ವತಿ.ಬಿ.ಬಾಲಕುಂದೆ ಸೇರಿ ಪಟ್ಟಣದ ಶಾಲಾ–ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.