ಬಸವಕಲ್ಯಾಣ ಶಾಸಕ ಶರಣು ಸಲಗರ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬಾಬೂಳಗೆ, ಉಪ ತಹಶೀಲ್ದಾರ್ ಸಂಜೀವಕುಮಾರ ಭೈರೆ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಪಾಟೀಲ, ಕಂದಾಯ ನಿರೀಕ್ಷಕ ಮೌನೇಶ್ವರ ಸ್ವಾಮಿ, ಪಿಡಿಒ ಸಂದೀಪ್ ಬಿರಾದಾರ, ಎಂ.ಜಿ.ರಾಜೋಳೆ, ಜಿ.ಪಂ.ಮಾಜಿ ಉಪಾಧ್ಯಕ್ಷೆ ಲತಾ.ಎಸ್.ಹಾರಕೂಡೆ, ಜಿ.ಪಂ. ಮಾಜಿ ಸದಸ್ಯ ಸುಧೀರ್ ಕಾಡಾದಿ, ಪಿಕೆಪಿಎಸ್ ಅಧ್ಯಕ್ಷ ಓಂಕಾರ ಪಟ್ನೆ, ಗ್ರಾ.ಪಂ. ಅಧ್ಯಕ್ಷ ಸಂಜೀವ.ಪಿ.ಭೂಸಾರೆ, ಉಪಾಧ್ಯಕ್ಷೆ ಸರಸ್ವತಿ.ಬಿ.ಬಾಲಕುಂದೆ, ವಿವೇಕಾನಂದ ಚಳಕಾಪುರೆ, ಮಲ್ಹಾರಿ ವಾಘ್ಮಾರೆ, ವಿದ್ಯಾಸಾಗರ ಬನಸೂಡೆ, ಧನಾಜಿ ಸೂರ್ಯವಂಶಿ, ಜಬ್ಬಾರ್ ಸೌಧಾಗರ ಇದ್ದರು.