ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ

Last Updated 17 ಸೆಪ್ಟೆಂಬರ್ 2022, 12:55 IST
ಅಕ್ಷರ ಗಾತ್ರ

ಹುಲಸೂರ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ತಹಶೀಲ್ದಾರ್ ಶಿವಾನಂದ ಮೇತ್ರೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬಸವಕಲ್ಯಾಣ ಶಾಸಕ ಶರಣು ಸಲಗರ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬಾಬೂಳಗೆ, ಉಪ ತಹಶೀಲ್ದಾರ್ ಸಂಜೀವಕುಮಾರ ಭೈರೆ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಪಾಟೀಲ, ಕಂದಾಯ ನಿರೀಕ್ಷಕ ಮೌನೇಶ್ವರ ಸ್ವಾಮಿ, ಪಿಡಿಒ ಸಂದೀಪ್ ಬಿರಾದಾರ, ಎಂ.ಜಿ.ರಾಜೋಳೆ, ಜಿ.ಪಂ.ಮಾಜಿ ಉಪಾಧ್ಯಕ್ಷೆ ಲತಾ.ಎಸ್.ಹಾರಕೂಡೆ, ಜಿ.ಪಂ. ಮಾಜಿ ಸದಸ್ಯ ಸುಧೀರ್ ಕಾಡಾದಿ, ಪಿಕೆಪಿಎಸ್ ಅಧ್ಯಕ್ಷ ಓಂಕಾರ ‌ಪಟ್ನೆ, ಗ್ರಾ.ಪಂ. ಅಧ್ಯಕ್ಷ ಸಂಜೀವ.ಪಿ.ಭೂಸಾರೆ, ಉಪಾಧ್ಯಕ್ಷೆ ಸರಸ್ವತಿ.ಬಿ.ಬಾಲಕುಂದೆ, ವಿವೇಕಾನಂದ ಚಳಕಾಪುರೆ, ಮಲ್ಹಾರಿ ವಾಘ್ಮಾರೆ, ವಿದ್ಯಾಸಾಗರ ಬನಸೂಡೆ, ಧನಾಜಿ ಸೂರ್ಯವಂಶಿ, ಜಬ್ಬಾರ್ ಸೌಧಾಗರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT