<p><strong>ಕಮಲನಗರ:</strong> ಪಟ್ಟಣದ ಚನ್ನಬಸವ ಪಟ್ಟದ್ದೇವರು ಪ್ರೌಢಶಾಲೆ, ಗುರಪ್ಪಾ ಟೊಣ್ಣೆ ಪ್ರಾಥಮಿಕ ಶಾಲೆ ಹಾಗೂ ಗುರುಕಾರುಣ್ಯ ಪಬ್ಲಿಕ್ ಸ್ಕೂಲ್ ನಲ್ಲಿ ಸೋಮವಾರ ಚನ್ನಬಸವ ಪಟ್ಟದ್ದೇವರ 136ನೇ ಜಯಂತಿ ಆಚರಿಸಲಾಯಿತು.</p>.<p>ಶಾಲೆಯ ಆಡಳಿತಾಧಿಕಾರಿ ಚನ್ನಬಸವ ಘಾಳೆ ಮಾತನಾಡಿ, ‘ಚನ್ನಬಸವ ಪಟ್ಟದ್ದೇವರು ಈ ಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆಯನ್ನು ಗಟ್ಟಿಯಾಗಿ ಕಟ್ಟುವ ಕೆಲಸ ಮಾಡಿದ್ದಾರೆ’ ಎಂದರು.</p>.<p>ಸಂಜುಕುಮಾರ ಹಕ್ಯಾಳಕರ್, ಗುರುಕಾರುಣ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ನಿಲಕಂಠ ಪಾಂಡ್ರೆ ಮತ್ತು ಶಾಲೆಯ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು</p>.<p>ಶಾಲೆಯ ವಿದ್ಯಾರ್ಥಿಗಳಾದ ಮೇಘನಾ ಸುತಾರ ಮತ್ತು ಮಹೇಶ್ವರಿ ಅವಿನಾಶ ಮಾತನಾಡಿದರು. ಭರತ ನಂದನ ನಿರೂಪಿಸಿ ವಂದಿಸಿದರು.</p>.<p>ಚನ್ನಬಸವ ಹಿರಿಯ ಪ್ರಾಥಮಿಕ ಶಾಲೆ: ಪಟ್ಟಣದ ಚನ್ನಬಸವ ಪಟ್ಟದ್ದೇವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಚನ್ನಬಸವ ಪಟ್ಟದ್ದೇವರ 136ನೇ ಜಯಂತಿ ಆಚರಿಸಲಾಯಿತು.</p>.<p>ಶಾಲೆಯ ಮುಖ್ಯಶಿಕ್ಷಕ ಜ್ಞಾನೇಶ್ವರ ಚ್ಯಾಂಡೇಶ್ವರೆ ಚನ್ನಬಸವ ಪಟ್ಟದ್ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.<br /> ಸಂಯೋಜಕ ಸಂಜುಕುಮಾರ ಚನ್ನಾಳೆ, ಸಿಬ್ಬಂದಿ ಅಜಯ ರಾಂಪೂರೆ, ಸವೀತಾ ಪಾಟೀಲ, ಯುವರಾಜ ಬಿರಾದಾರ, ಶ್ರಾವಣ ಕಾರಬಾರಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ಪಟ್ಟಣದ ಚನ್ನಬಸವ ಪಟ್ಟದ್ದೇವರು ಪ್ರೌಢಶಾಲೆ, ಗುರಪ್ಪಾ ಟೊಣ್ಣೆ ಪ್ರಾಥಮಿಕ ಶಾಲೆ ಹಾಗೂ ಗುರುಕಾರುಣ್ಯ ಪಬ್ಲಿಕ್ ಸ್ಕೂಲ್ ನಲ್ಲಿ ಸೋಮವಾರ ಚನ್ನಬಸವ ಪಟ್ಟದ್ದೇವರ 136ನೇ ಜಯಂತಿ ಆಚರಿಸಲಾಯಿತು.</p>.<p>ಶಾಲೆಯ ಆಡಳಿತಾಧಿಕಾರಿ ಚನ್ನಬಸವ ಘಾಳೆ ಮಾತನಾಡಿ, ‘ಚನ್ನಬಸವ ಪಟ್ಟದ್ದೇವರು ಈ ಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆಯನ್ನು ಗಟ್ಟಿಯಾಗಿ ಕಟ್ಟುವ ಕೆಲಸ ಮಾಡಿದ್ದಾರೆ’ ಎಂದರು.</p>.<p>ಸಂಜುಕುಮಾರ ಹಕ್ಯಾಳಕರ್, ಗುರುಕಾರುಣ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ನಿಲಕಂಠ ಪಾಂಡ್ರೆ ಮತ್ತು ಶಾಲೆಯ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು</p>.<p>ಶಾಲೆಯ ವಿದ್ಯಾರ್ಥಿಗಳಾದ ಮೇಘನಾ ಸುತಾರ ಮತ್ತು ಮಹೇಶ್ವರಿ ಅವಿನಾಶ ಮಾತನಾಡಿದರು. ಭರತ ನಂದನ ನಿರೂಪಿಸಿ ವಂದಿಸಿದರು.</p>.<p>ಚನ್ನಬಸವ ಹಿರಿಯ ಪ್ರಾಥಮಿಕ ಶಾಲೆ: ಪಟ್ಟಣದ ಚನ್ನಬಸವ ಪಟ್ಟದ್ದೇವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಚನ್ನಬಸವ ಪಟ್ಟದ್ದೇವರ 136ನೇ ಜಯಂತಿ ಆಚರಿಸಲಾಯಿತು.</p>.<p>ಶಾಲೆಯ ಮುಖ್ಯಶಿಕ್ಷಕ ಜ್ಞಾನೇಶ್ವರ ಚ್ಯಾಂಡೇಶ್ವರೆ ಚನ್ನಬಸವ ಪಟ್ಟದ್ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.<br /> ಸಂಯೋಜಕ ಸಂಜುಕುಮಾರ ಚನ್ನಾಳೆ, ಸಿಬ್ಬಂದಿ ಅಜಯ ರಾಂಪೂರೆ, ಸವೀತಾ ಪಾಟೀಲ, ಯುವರಾಜ ಬಿರಾದಾರ, ಶ್ರಾವಣ ಕಾರಬಾರಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>