ಶನಿವಾರ, 9 ಆಗಸ್ಟ್ 2025
×
ADVERTISEMENT
ADVERTISEMENT

ಬೀದರ್ | ತಡೆಗೋಡೆ ಇಲ್ಲದ ಸೇತುವೆ: ಭಯದಲ್ಲೇ ಸಂಚಾರ

ಚುನಾಯಿತ ಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ
ಮಹಾದೇವ ಬಿರಾದಾರ
Published : 9 ಆಗಸ್ಟ್ 2025, 6:08 IST
Last Updated : 9 ಆಗಸ್ಟ್ 2025, 6:08 IST
ಫಾಲೋ ಮಾಡಿ
Comments
ಕಮಲನಗರ ತಾಲ್ಲೂಕು ಕೇಂದ್ರಕ್ಕೆ ನಿತ್ಯ ನೂರಾರು ಜನ ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ಕೂಡಲೇ ಅಧಿಕಾರಿಗಳು ಗಮನಹರಿಸಿ ಸೇತುವೆಗೆ ತಡೆಗೋಡೆ ನಿರ್ಮಿಸಬೇಕು
ಮಂಜುನಾಥ ಸ್ವಾಮಿ ಕರವೇ ಅಧ್ಯಕ್ಷ ಕಮಲನಗರ
ಇದು ಕಿರು ಸೇತುವೆ. ಈ ಸೇತುವೆಯ ಎತ್ತರ ಹೆಚ್ಚಿಸಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು
ಶ್ರೀರಂಗ ಪರಿಹಾರ ತಾ.ಪಂ. ಮಾಜಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT