ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ಕಮಲನಗರ: ಭಕ್ತರ ಆರಾಧ್ಯ ದೈವ ಮಹಾಳಪ್ಪಯ್ಯ ಸ್ವಾಮೀಜಿ

ಮಹಾದೇವ ಬಿರಾದಾರ
Published : 4 ನವೆಂಬರ್ 2025, 6:37 IST
Last Updated : 4 ನವೆಂಬರ್ 2025, 6:37 IST
ಫಾಲೋ ಮಾಡಿ
Comments
ಪ್ರತಿ ವರ್ಷ ಗೌರಿ ಹುಣ್ಣಿಮೆಯಂದು ಮಹಾಳಪ್ಪಯ್ಯ ಜಾತ್ರಾ ಮಹೋತ್ಸವ ವಿಜೃಂಬಣೆಯಿಂದ ನಡೆಯುತ್ತದೆ. ಕರ್ನಾಟಕ ಮಹಾರಾಷ್ಟ್ರ ತೇಲಂಗಾಣ ಆಂಧ್ರಪ್ರದೇಶ ರಾಜ್ಯಗಳಿಂದ ಭಕ್ತರು ಆಗಮಿಸಿ ಮಹಾಳಪ್ಪಯ್ಯ ಸ್ವಾಮೀಜಿ ದರ್ಶನ ಪಡೆದು ಹರಕೆ ಹೊತ್ತ ಭಕ್ತರು ತನ್ನ ಇಷ್ಟಾರ್ಥ ಪೂರೈಸಿಕೊಳ್ಳುತ್ತಾರೆ.
–ಶಂಭುಲಿಂಗ ಶಿವಾಚಾರ್ಯರು ಡೋಣಗಾಂವ(ಎಂ) ರಂಡ್ಯಾಳ ಉದಗೀರ್‌ ಹಾವಗಿಸ್ವಾಮಿ ಮಠದ ಪೀಠಾಧಿಪತಿ
ಭಕ್ತಮುಡಿ ಮಹಾಳಪ್ಪಯ್ಯ ದೇವಸ್ಥಾನದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆ ಹಾಗೂ ಶ್ರಾಮಣ ಮಾಸದಲ್ಲಿ ಬಿಲ್ವಾರ್ಚನೆ ಕುಂಕುಮಾರ್ಚನೆ ಜಲಾಭಿಷೇಕ ರುದ್ರಾಭಿಷೇಕ ವಿಶೇಷ ಪೂಜೆ ನಡೆಸಲಾಗುತ್ತದೆ. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತದೆ.
–ಉಮಾಕಾಂತ ದೇಶಿಕೇಂದ್ರ ಸ್ವಾಮೀಜಿ ಡೋಣಗಾಂವ(ಎಂ) ಹಾವಗಿಸ್ವಾಮಿ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT