ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ, ಹಿರಿಯ ಪತ್ರಕರ್ತ ಸದಾನಂದ ಜೋಶಿ, ಜೈ ಭಾರತ ಮಾತಾ ಸೇವಾ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ನಾಗಭೂಷಣ ಮಾಮಡಿ, ನಗರ ವೃತ್ತ ಸಿಪಿಐ ಗುರಣ್ಣ ಎಸ್.ಹೆಬ್ಬಾಳೆ, ಗ್ರಾಮೀಣ ಸಿಪಿಐ ವೀರಣ್ಣ ದೊಡ್ಡಮನಿ, ವಲಯ ಅರಣ್ಯ ಅಧಿಕಾರಿ ಪ್ರವೀಣಕುಮಾರ ಮೋರೆ ಹಾಗೂ ಶ್ರೀಮಂತ ಸಪಾಟೆ ಇದ್ದರು.