ಖಾನಾಪುರ ಆನಂದ ಆಶ್ರಮದ ಮಹಾಯೋಗಿನಿ ಜಗದೇಶ್ವರಿ, ಮಳಚಾಪುರ ಶಂಭುಲಿಂಗಾಶ್ರಮದ ಸದ್ರೂಪಾನಂದ ಸ್ವಾಮೀಜಿ, ಖಾನಾಪುರದ (ಮೈಲಾರ) ಮಲ್ಲಣ್ಣ ದೇವಸ್ಥಾನದ ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಗೋರಚಿಂಚೋಳಿ ಸಿದ್ಧರಾಮೇಶ್ವರ ಮಠದ ಸಿದ್ಧರಾಮೇಶ್ವರ ಪಟ್ಟದ್ದೇವರು, ಖಟಕ ಚಿಂಚೋಳಿ ಹಿರೇಮಠದ ಬಸವಲಿಂಗ ಸ್ವಾಮೀಜಿ, ಬೀದರ್ ಗುರುದ್ವಾರದ ಜ್ಞಾನಿ ದರ್ಬಾರ್ ಸಿಂಗ್, ಆಣದೂರ ಬುದ್ಧಿಸ್ಟ್ ಮಹಾವಿಹಾರದ ಭಂತೆ ಜ್ಞಾನಸಾಗರ ಥೇರೋ, ಹಲಬರ್ಗಾ ಅನುಗ್ರಹ ಶಾಲೆಯ ಫಾದರ್ ಪ್ರಸನ್ನಕುಮಾರ, ಬೀದರ್ ಖಾದ್ರಿಯಾ ಚಿಸ್ತಿಯಾ ಬಂದೆನವಾಜಿಯಾದ ಸೂಫಿ ಸೈಯದ್ ಸಾಜಿದ್ ಅಲಿ ಷಾ ಅಲ್ ಹುಸೈನಿ, ಶಂಭುಲಿಂಗ ಶಿವಾಚಾರ್ಯ, ಬಸವಲಿಂಗ ದೇವರು ಹಾಗೂ ಕಸಾಪ ತಾಲ್ಲೂಕು ಸಮಿತಿ ಅಧ್ಯಕ್ಷ ನಾಗಭೂಷಣ ಮಾಮಡಿ ಇದ್ದರು.