ಪರಿಷತ್ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಬಸವರಾಜ ಬಲ್ಲೂರ, ಗಡಿ ಪ್ರತಿನಿಧಿ ಶಿವಕುಮಾರ ಕಟ್ಟೆ, ಸಂಚಾಲಕ ಶಿವಶಂಕರ ಟೋಕರೆ, ಜಗನ್ನಾಥ ಕಮಲಾಪುರೆ, ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ಸಚಿನ್ ಮಠಪತಿ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ರುದ್ರಮಣಿ ಮಠಪತಿ, ಚಿಟಗುಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲಕುಮಾರ ಸಿಂಧೆ ಇದ್ದರು.