ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ಅಧ್ಯಕ್ಷ ಪ್ರಶಾಂತ ಮಠಪತಿ, ಗೌರವಾಧ್ಯಕ್ಷ ಎಸ್.ಎನ್.ಶಿವಣಕರ, ಸಾಹಿತಿ ಜಗನ್ನಾಥ ಚಿಮ್ಮಾ, ಡಾ.ಎಸ್.ಎಸ್.ಮೈನಾಳೆ, ಲಿಂಗಾನಂದ ಮಹಾಜನ, ಯಶವಂತ ಬಿರಾದಾರ, ಬಸವರಾಜ ಪಾಟೀಲ, ಮಹಾದೇವ ಮಡಿವಾಳ, ಬಂಟಿ ರಾಂಪುರೆ, ಧನರಾಜ ಭವರಾ, ಪ್ರಭು ಕಳಸೆ, ಶಿವರಾಜ ಜಲಸಿಂಗೆ, ಮಡಿವಾಳಪ್ಪ ಮಹಾಜನ, ಸಾಯಿನಾಥ ಕಾಂಬಳೆ, ಸಂತೋಷ ಸುಲಾಕೆ, ಮನೋಜ ಹಿರೇಮಠ, ವಿಶಾಲ ಮಹಾಜನ, ಅಜರೋದ್ದಿನ್ ಬಾಗವಾನ್, ಉಮಾಕಾಂತ ಮಹಾಜನ, ನಾಗೇಶ ಸಂಗಮೆ, ಶಿವರಾಜ ಪಾಟೀಲ ಹಾಗೂ ಸುಭಾಷ ಬಿರಾದಾರ ಸೇರಿದಂತೆ ಹಲವರು ಇದ್ದರು.