ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕನ್ನಡ ಅನುಷ್ಠಾನ ಸಮಿತಿ ಸದಸ್ಯರಾದಎಂ.ಪಿ. ಮುದಾಳೆ, ಬಸವರಾಜ ಜೋಜನಾ, ಜೈಕರವೇ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಮಂತ ಸಪಾಟೆ, ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ಅಧ್ಯಕ್ಷ ಸುನೀಲ್ ಭಾವಿಕಟ್ಟಿ, ಕರ್ನಾಟಕ ಸ್ವಾಭಿಮಾನಿ ವೇದಿಕೆಯ ಅಧ್ಯಕ್ಷ ಸಂತೋಷ ಏಣಕೂರು, ಶಶಿ ಹೊಸಳ್ಳಿ, ಸುಧಾಕರ ಎಲ್ಲಾನೋರ ಇದ್ದರು.