ಅಭಿಯಾನದಲ್ಲಿ ಔರಾದ್ ತಾಲ್ಲೂಕು ಅಧ್ಯಕ್ಷ ಅನಿಲ್ ಹೇಡೆ, ಬೀದರ್ ತಾಲ್ಲೂಕು ಅಧ್ಯಕ್ಷ ವೀರಶೆಟ್ಟಿ ಗೌಸಪೂರ, ಬೀದರ್ ಉತ್ತರ ಅಧ್ಯಕ್ಷ ಸಚಿನ್ ಜಟಗೊಂಡ, ಹುಮನಾಬಾದ್ ತಾಲ್ಲೂಕು ಅಧ್ಯಕ್ಷ ಸಚಿನ್ ತಿಪಶೆಟ್ಟಿ, ಪ್ರಮುಖರಾದ ವಿನಾಯಕ ರೆಡ್ಡಿ, ಸೋಮಶೇಖರ ಸಜ್ಜನ್, ಉದಯಕುಮಾರ ಅಷ್ಟೂರೆ, ದತ್ತಾತ್ರೆ ಅಲ್ಲಮಕೇರೆ, ಶಿವರುದ್ರ ತೀರ್ಥ, ಸಂತೋಷ ಚೆಟ್ಟಿ, ವಿಶ್ವನಾಥ ಆಲೂರೆ, ನಾಗಪ್ಪ ಜಾನಕನೊರ್, ಮಲ್ಲಿಕಾರ್ಜುನ ಸಿಕೇನಪೂರೆ, ಮಹೇಶ ಕಾಪಸೆ, ಹಣಮಂತ ಮುಸ್ತಾಪೂರೆ, ಮಹೇಶ ವಾಡೆ, ಮಹೇಶ ಸ್ವಾಮಿ, ಪ್ರಭು ಬುಧೇರಾ, ಚಂದು ಡಿ.ಕೆ., ಸಂಜು ಯಾದವ ಇತರರು ಪಾಲ್ಗೊಂಡಿದ್ದರು.