ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕಾರಂಜಾ ಸಂತ್ರಸ್ತರಿಗೆ ಪ್ಯಾಕೇಜ್‌ ಘೋಷಿಸಿ: ಲಕ್ಷ್ಮಣ ದಸ್ತಿ

ಸಿಎಂ ನೇತೃತ್ವದ ಸಭೆ ಕಾಟಾಚಾರಕ್ಕೆ ನಡೆಯದೆ ತಾರ್ಕಿಕ ಅಂತ್ಯ ಕಾಣಲಿ–ದಸ್ತಿ
Published : 14 ಡಿಸೆಂಬರ್ 2024, 12:53 IST
Last Updated : 14 ಡಿಸೆಂಬರ್ 2024, 12:53 IST
ಫಾಲೋ ಮಾಡಿ
Comments
ಮನನೊಂದು ರೈತರು ವಿಷ ಸೇವಿಸಿದ್ದಾರೆ. ಇದು ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ನಾಚಿಕೆಯ ವಿಷಯ.ಈಗಲಾದರೂ ರಾಜಕೀಯ ಇಚ್ಛಾಶಕ್ತಿ ತೋರಿಸಲಿ
ಸುರೇಶ ಚನಶೆಟ್ಟಿ ಜಿಲ್ಲಾಧ್ಯಕ್ಷ ಕಸಾಪ
ರೈತರಿಗೆ ನ್ಯಾಯ ಕೊಡಿಸಬೇಕೆಂಬ ಉದ್ದೇಶದಿಂದ ರೈತರು ವಿಷ ಸೇವಿಸಿ ಪ್ರಾಣ ಬಿಡಲು ಮುಂದಾಗಿದ್ದರು. ಆದರೆ ಅದೃಷ್ಟವಶಾತ್‌ ಬದುಕುಳಿದಿದ್ದಾರೆ.
ಲಕ್ಷ್ಮಣ ದಸ್ತಿ ಅಧ್ಯಕ್ಷ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT