ವೇದಿಕೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕುಲಕರ್ಣಿ, ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ ಚಟ್ಟಿ, ಉದಯಕುಮಾರ ಅಷ್ಟೂರೆ, ಕಾರ್ಯದರ್ಶಿ ದತ್ತಾತ್ರಿ ಅಲ್ಲಂಕರೆ, ಸಂಚಾಲಕ ತುಕಾರಾಮ ಜಾನಕನೋರ, ನಗರ ಘಟಕದ ಅಧ್ಯಕ್ಷ ವಿಶ್ವನಾಥ ಗೌಡ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವೀರಶೆಟ್ಟಿ ಗೌಸಪುರೆ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಸಂಜು ಯಾದವ್ ಪಾಲ್ಗೊಂಡಿದ್ದರು.